Download Now Banner

This browser does not support the video element.

ಹುಬ್ಬಳ್ಳಿ ನಗರ: ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಇಲ್ಲ:ನಗರದಲ್ಲಿ ಸಚಿವ ಕೆ.ಜೆ.ಜಾರ್ಜ್

Hubli Urban, Dharwad | Sep 9, 2025
ಹುಬ್ಬಳ್ಳಿ; ರಾಜ್ಯದಲ್ಲಿ ವಿದ್ಯುಯ ಸಮಸ್ಯೆ ಇಲ್ಲವೆಂದು ರಾಜ್ಯ ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮರ್ಪಕ ವಿದ್ಯುತ್ ಪೂರೈಕೆಗಾಗಿ ಎಲ್ಲಾ ಕ್ರಮ ಕೈಗೊಂಡಿದ್ದೇವೆ. ಹಗಲ್ಲೊತ್ತಿನಲ್ಲಿಯೇ ರೈತರಿಗೆ ವಿದ್ಯುತ್ ನೀಡುವ ಕೆಲಸ ಆದಷ್ಟು ಬೇಗನೆ ಮಾಡುತ್ತೇವೆ ಎಂದರು. ಪ್ರತಿ ತಿಂಗಳು ೯೦೦ ಕೋಟಿ ರೂ‌ ಗೃಹಜ್ಯೋತಿ ಹಣವನ್ನು ಸರ್ಕಾರ ನೀಡುತ್ತಿದೆ ಎಂದ ಅವರು ಸರಕಾರದಿಂದ ಈ ಕುರಿತು ಯಾವುದೇ ಬಾಕಿ ಉಳಿದಿಲ್ಲ ಎಂದರು.
Read More News
T & CPrivacy PolicyContact Us