Download Now Banner

This browser does not support the video element.

ಯಳಂದೂರು: ಪಟ್ಟಣದಲ್ಲಿ ಕೇಬಲ್ ಎಳಿಯುವ ವೇಳೆ ವಿದ್ಯುತ್ ತಂತಿ ಸ್ಪರ್ಶ! ವ್ಯಕ್ತಿ ಸಾವು

Yelandur, Chamarajnagar | Aug 22, 2025
ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ. ಯಳಂದೂರು ತಾಲೂಕಿನ ಯರಿಯೂರು ಗ್ರಾಮದ ಕೇಬಲ್ ಮಂಜು(53) ಮೃತ ದುರ್ದೈವಿ. ಈತ ಪಟ್ಟಣದ ಮಸೀದಿ ಬಳಿ ಕೇಬಲ್ ವೈರ್ ಎಳೆಯುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಯಳಂದೂರು ಠಾಣೆಯ ಪೊಲೀಸರು ತೆರಳಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆ ಗೆ ರವಾನಿಸಿದರು. ಈ ಸಂಬಂಧ ಯಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More News
T & CPrivacy PolicyContact Us