Install App
myrajanal
This browser does not support the video element.
ಗುಳೇದಗುಡ್ಡ: ಸಹಕಾರಿ ಕ್ಷೇತ್ರದಿಂದ ದೇಶದ ಆರ್ಥಿಕ ಚೇತರಿಕೆ : ಪಟ್ಟಣದಲ್ಲಿ ಮಾಜಿ ಶಾಸಕ ರಾಜಶೇಖರ್ ಶೀಲವಂತ ಹೇಳಿಕೆ
Guledagudda, Bagalkot | Sep 27, 2025
ಗುಳೇದಗುಡ್ಡ ಸಹಕಾರಿ ಕ್ಷೇತ್ರದಿಂದ ದೇಶದ ಆರ್ಥಿಕ ಚೇತರಿಕೆ ಹೊಂದಲು ಸಾಧ್ಯವಿದೆ ಅಲ್ಲದೆ ಸಹಕಾರಿ ಸಂಘಗಳು ಸಮಾಜದಲ್ಲಿನ ಎಲ್ಲಾ ಕಾರ್ಯಗಳನ್ನು ಕೈಗೊಳ್ಳಲು ಪ್ರತಿಯೊಬ್ಬರ ಬೆಳವಣಿಗೆಗೆ ಸಹಕರಿಸುತ್ತಿರುವುದು ಮೆಚ್ಚುಗೆಯ ವಿಷಯವಾಗಿದೆ ಎಂದು ಮಾಜಿ ಶಾಸಕ ರಾಜಶೇಖರ ಶೀಲವಂತ ಹೇಳಿದರು
Share
Read More News
T & C
Privacy Policy
Contact Us
Your browser does not support JavaScript!