Download Now Banner

This browser does not support the video element.

ಉಡುಪಿ: ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟ ಪ್ರಕರಣದಲ್ಲಿ ಭಾಗಿಯಾದ ಆರೋಪಿ ಧಾರವಾಡ ಜೈಲಿಗೆ ರವಾನೆ

Udupi, Udupi | Aug 22, 2025
ಬ್ರಹ್ಮಾವರ ಠಾಣೆ ವ್ಯಾಪ್ತಿಯ ಕೃಷ್ಣ ಆಚಾರಿ ೪೩ ವರ್ಷ ಎನ್ನುವ ತನನ್ನ ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟ ಪ್ರಕರಣಗಳಲ್ಲಿ ನಿರಂತರವಾಗಿ ಭಾಗಿಯಾಗಿ ಸಮಾಜದ ಸ್ವಾಸ್ಥ್ಯವನ್ನು ಹಾಳು ಗೆಡುತ್ತಿದ್ದ ಆರೋಪಿಯನ್ನ ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಬಂಧಿಸಲಾಗಿದೆ. ಆರೋಪಿಯನ್ನ ಧಾರವಾಡ ಕೇಂದ್ರ ಕಾರಗೃಹಕ್ಕೆ ಕಳಿಸಲಾಗಿದೆ ಎಂದು ತಿಳಿದುಬಂದಿದೆ.
Read More News
T & CPrivacy PolicyContact Us