Download Now Banner

This browser does not support the video element.

ಹೊಸಪೇಟೆ: ಕಮಲಾಪುರದಲ್ಲಿ ಶ್ರೀ ಗುರು ವೀರೇಶಪ್ಪ ಅವಧೂತರ 51 ನೇ ಪುಣ್ಯಸ್ಮರಣೆ ಹಿನ್ನೆಲೆ,ಸಾಮೂಹಿಕ ವಿವಾಹ ಕಾರ್ಯಕ್ರಮ ಶಾಸಕ ಗವಿಯಪ್ಪ ಭಾಗಿ

Hosapete, Vijayanagara | Aug 31, 2025
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರ ಪಟ್ಟಣದಲ್ಲಿ ಶ್ರೀ ಗುರು ವೀರೇಶಪ್ಪ ಅವಧೂತರ 51 ನೇ ಪುಣ್ಯಸ್ಮರಣೆ ಕಾರ್ಯಕ್ರಮದ ಪ್ರಯುಕ್ತವಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮದಲ್ಲಿ ಶಾಸಕರಾದ ಗವಿಯಪ್ಪ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
Read More News
T & CPrivacy PolicyContact Us