Download Now Banner

This browser does not support the video element.

ಚಿಕ್ಕಮಗಳೂರು: ಟೆಂಗಿನ ಕಾಯಿ ಕದ್ದಿದ್ದಾನೆ ಎಂದು ಗುದ್ದಲಿಯಿಂದ ಕಾಲು ಕಡಿದು ವ್ಯಕ್ತಿ ಕೊಲೆ..! ಪ್ರಕರಣದ ಬಗ್ಗೆ ಚಿಕ್ಕಬಳ್ಳಾಪುರ ಎಸ್‌ಪಿ ಮಾಹಿತಿ

Chikkamagaluru, Chikkamagaluru | Aug 21, 2025
ತೋಟದೊಳಗಿನ ಕಾಲುದಾರಿಯಲ್ಲಿ ಬರುವಂತಹ ಸಂದರ್ಭದಲ್ಲಿ ಬಿದ್ದಿದ್ದ ತೆಂಗಿನ ಕಾಯಿಯನ್ನು ತೆಗೆದುಕೊಂಡ ಕಾರಣಕ್ಕೆ ಗುದ್ದಲಿಯಿಂದ ಕಾಲು ಕಡಿದು ವ್ಯಕ್ತಿಯನ್ನು ಹತ್ಯೆ ಮಾಡಿದ್ದ ಘಟನೆಯ ಸಂಬಂಧ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ ಎಂದು ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮಟೆ ಮಾಹಿತಿ ಕೊಟ್ಟಿದ್ದಾರೆ. ಇದು ಆರೋಪಿಗಳನ್ನು ಬಂಧಿಸಲು ಪೊಲೀಸರು ಅರಸಹಸ ಪಟ್ಟಿದ್ದು ತುಮಕೂರು ಜಿಲ್ಲೆಯ ಕೆಬಿ ಕ್ರಾಸ್ ಬಳಿಯಿಂದ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.
Read More News
T & CPrivacy PolicyContact Us