Download Now Banner

This browser does not support the video element.

ಚಿಕ್ಕಬಳ್ಳಾಪುರ: ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಅಕ್ಕ ಕೆಫೆ ಉದ್ಘಾಟನೆ

Chikkaballapura, Chikkaballapur | Sep 5, 2025
ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ, ಎನ್ ಆರ್ ಎಲ್ ಎಂ ಇವರ ಸಂಯುಕ್ತಾಶ್ರಯದಲ್ಲಿ ಚಿಕ್ಕಬಳ್ಳಾಪುರ ನಗರದ ಜಿಲ್ಲಾಡಳಿತ ಭವನದಲ್ಲಿ ನಿರ್ಮಿಸಿರುವ ಅಕ್ಕ ಕೆಫೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ ಸಿ ಸುಧಾಕರ್ ಅವರು ಶುಕ್ರವಾರ ಉದ್ಘಾಟನೆ ಮಾಡಿದರು. ಈ ವೇಳೆ ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೇಶವರೆಡ್ಡಿ, ಜಿಲ್ಲಾಧಿಕಾರಿ ಪಿ. ಎನ್ ರವೀಂದ್ರ, ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ ವೈ ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕುಶಲ್ ಚೌಕ್ಸೆ, ಅಪರ ಜಿಲ್ಲಾಧಿಕಾರಿ ಡಾ ಎನ್. ಭಾಸ್ಕರ್, ಉಪಕಾರ್ಯದರ್ಶಿ
Read More News
T & CPrivacy PolicyContact Us