Download Now Banner

This browser does not support the video element.

ಧಾರವಾಡ: ನರೇಂದ್ರ ಗ್ರಾಮದಲ್ಲಿ ಪೊಲೀಸರಿಂದ ನಡೆದ ಲಾಠಿ ಪ್ರಹಾರದಿಂದ ಗಾಯಗೊಂಡ ಗ್ರಾಮಸ್ಥರ ಕ್ಷೇಮ ವಿಚಾರಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Dharwad, Dharwad | Sep 13, 2025
೧೧ನೇ ದಿನದ ಗಣಪತಿ ಮೂರ್ತಿ ವಿಸರ್ಜನೆಯ ಸಂದರ್ಭದಲ್ಲಿ ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ಪೊಲೀಸರಿಂದ ನಡೆದ ಲಾಠಿ ಪ್ರಹಾರದಿಂದ ಗಾಯಗೊಂಡ ಗ್ರಾಮಸ್ಥರನ್ನು ಶನಿವಾರ ಸಂಜೆ 5 ಗಂಟೆಗೆ ಭೇಟಿ ಮಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕ್ಷೇಮ ವಿಚಾರಿಸಿ, ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಇದೇ ವೇಳೆ ಮಾತನಾಡಿದ ಕೇಂದ್ರ ಸಚಿವರು, ಮಕ್ಕಳಿಂದ ಹಿಡಿದು ಊರಿನ ಹಿರಿಯ ಗ್ರಾಮಸ್ಥರು ಗಾಯವಾಗುವಂತೆ ಪೊಲೀಸರು ಹಲ್ಲೆ ನಡೆಸಿರುವ
Read More News
T & CPrivacy PolicyContact Us