Download Now Banner

This browser does not support the video element.

ವಿಜಯಪುರ: ಮಹಿಳೆಯನ್ನ ಅರೆಬೆತ್ತಲೆ ಮಾಡಿ ಹತ್ಯೆ ಮಾಡಿದ ಆರೋಪಿಯನ್ನು ಕೂಡಲೇ ಬಂಧಿಸಬೇಕು, ನಗರದಲ್ಲಿ ರೈತ ಮುಖಂಡ ಸಂಗಮೇಶ ಸಗರ ಆಗ್ರಹ

Vijayapura, Vijayapura | Aug 27, 2025
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗಣಿಹಾರ ಗ್ರಾಮದಲ್ಲಿ ಮಹಿಳೆಯನ್ನು ಅರೆಬೆತ್ತಲೆ ಮಾಡಿ ಎರಡು ತುಂಡುಗಳಾಗಿ ಕತ್ತರಿಸಿ ಬಾವಿಯಲ್ಲಿ ಎಸಗಿರುವ ವ್ಯಕ್ತಿಯನ್ನು ಪೊಲೀಸ್ ಇಲಾಖೆ ಅಧಿಕಾರಿಗಳು ಕೂಡಲೇ ಬಂಧಿಸಬೇಕು. ಇಂತಹ ಘಟನೆ ಇಡೀ ಮಾನವ ಕುಲವೇ ತಲಿತಗ್ಗಿಸುವಂಥಾಗಿದೆ, ಈ ರೀತಿಯ ಹತ್ಯೆ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ಮುಂದೆ ಅಂತಹ ಘಟನೆ ಆಗದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ವಿಜಯಪುರದಲ್ಲಿ ಬುಧವಾರ ಸಾಯಂಕಾಲ 4ಗಂಟೆ ಸುಮಾರಿಗೆ ರೈತ ಸಂಘಟನೆಯ ಮುಖಂಡ ಸಂಗಮೇಶ್ ಸಾಗರ್ ಮಾಧ್ಯಮ ಮೂಲಕ ಅಧಿಕಾರಿಗಳಿಗೆ ಮನವಿ ಮಾಡಿದರು.
Read More News
T & CPrivacy PolicyContact Us