Download Now Banner

This browser does not support the video element.

ಸಿಂಧನೂರು: ಆಗಸ್ಟ್ 27ರಿಂದ ಸೆಪ್ಟೆಂಬರ್ 6ರ ವರೆಗೆ ವರಸಿದ್ಧಿ ವಿನಾಯಕ ಸೇವಾ ಸಮಿತಿಯಿಂದ 40ನೇ ವರ್ಷದ ಗಣೇಶೋತ್ಸವ

Sindhnur, Raichur | Aug 24, 2025
ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಗಂಗಾವತಿ ರಸ್ತೆಯಲ್ಲಿರುವ ರಾಮ ಕಿಶೋರ್ ಕಾಲೋನಿಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ ಶ್ರೀ ವರಸಿದ್ಧಿ ವಿನಾಯಕ ಸ್ವಾಮಿಯ 15ನೇ ವರ್ಷದ ನವರಾತ್ರಿ ಉತ್ಸವ ಹಾಗೂ ಅವರ ಸಿದ್ದಿ ವಿನಾಯಕ ಸೇವಾ ಸಮಿತಿಯ 40ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸೇವಾ ಸಮಿತಿಯ ಸದಸ್ಯ ಎನ್ ಶಿವ ಮಾಹಿತಿಯನ್ನು ನೀಡಿದ್ದಾರೆ.
Read More News
T & CPrivacy PolicyContact Us