Download Now Banner

This browser does not support the video element.

ಬೆಂಗಳೂರು ಉತ್ತರ: ಗೂಂಡಾಗಳು ಮಸೀದಿಯಲ್ಲಿ ಇರ್ತಾರೆ ಅನ್ನೋ ಜ್ಞಾನ ಬೇಡವೇ; ಸರ್ಕಾರದ ವಿರುದ್ದ ನಗರದಲ್ಲಿ ಆರ್.ಅಶೋಕ್ ಕಿಡಿ

Bengaluru North, Bengaluru Urban | Sep 8, 2025
ಮದ್ದೂರಿನಲ್ಲಿ ಗಣೇಶೋತ್ಸವ ವೇಳೆ ಗಲಾಟೆ ವಿಚಾರಕ್ಕೆ ಸಂಬಂಧಿಸಿ ಮಲ್ಲೇಶ್ವರಂ ಬಳಿ ಸೋಮವಾರ ಮಧ್ಯಾಹ್ನ 12:30 ರ ಸುಮಾರಿಗೆ ಮಾಧ್ಯಮಗಳ ಜೊತೆ ಮಾತನಾಡಿದ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಅವರು, ನಾವು ಪಾಕಿಸ್ತಾನದಲ್ಲಿವೋ ಕರ್ನಾಟಕದಲ್ಲಿದ್ದೀವೋ ಎಂಬ ಭ್ರಮೆ ಮೂಡುತ್ತಿದೆ, ತಿಮರೋಡಿ ಗ್ಯಾಂಗ್ ಸಿದ್ದರಾಮಯ್ಯನ ಸುತ್ತ ಸುತ್ತಿಕೊಂಡಿದ್ದಾರೆ. ಧರ್ಮಸ್ಥಳ, ಚಾಮುಂಡೇಶ್ವರಿ ಆಯ್ತು‌ ಈಗ ಮದ್ದೂರು. ಈ ಘಟನೆಗೆ ನೇರ ಕಾರಣ ಸರ್ಕಾರದ ಕುಮ್ಮಕ್ಕು. ಸಾರ್ವಜನಿಕ ರಸ್ತೆ‌, ಇವರ ಅಪ್ಪನ ಆಸ್ತೀನಾ? ನಾವು ಟ್ಯಾಕ್ಸ್ ಕೊಟ್ಟಿರುವುದು.ಇವರ ಯೋಗ್ಯತೆಗೆ ಅಲ್ಲಿ ಒಂದು ಮೀಸಲು ಪಡೆ ಇಟ್ಟಿದ್ದರೆ ಲಾಠಿ ಚಾರ್ಜ್ ಅವಶ್ಯಕತೆ ಇತ್ತಾ..? ಹಿಂದೂಗಳ ಮೇಲೆ ಲಾಠಿ ಚಾರ್ಜ್, ದುಷ್ಕರ್ಮಿಗಳಿಗೆ ಯಾಕೆ ಬಡಿದಿಲ್ಲ..?
Read More News
T & CPrivacy PolicyContact Us