ಕೋಲಾರ ಜಿಲ್ಲೆಗೆ ಕೃಷ್ಣಾ ನದಿ ನೀರು ತರುವ ಪ್ರಯತ್ನ ಮಾಡುತ್ತಿದ್ದೇವೆ ಸಂಸದ ಮಲ್ಲೇಶ್ ಬಾಬು ಕೋಲಾರ ಜಿಲ್ಲೆಗೆ ಕೃಷ್ಣಾ ನದಿ ನೀರು ತರುವ ಪ್ರಯತ್ನ ಮಾಡುತ್ತಿದ್ದು ಈ ಸಂಬಂಧ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುರನ್ನು ಭೇಟಿ ಮಾಡಿ ಚರ್ಚೆ ಮಾಡಲಾಗಿದೆ ಎಂದು ಸಂಸದ ಮಲ್ಲೇಶ್ ಬಾಬು ತಿಳಿಸಿದ್ದಾರೆ ಶ್ರೀನಿವಾಸಪುರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ 3 ಗಂಟೆಯಲ್ಲಿ ಮಾತಡಿದ್ದಾರೆ ಶ್ರೀನಿವಾಸಪುರ ತಾಯಿ ಮಕ್ಕಳ ಆಸ್ಪತ್ರೆಗೆ ಕೇಂದ್ರ ಸರ್ಕಾರದಲ್ಲಿ ಪ್ರಸ್ತಾವಣೆ ಸಲ್ಲಿಸಿದ್ದೇನೆ, ಮುಂದಿನ ದಿನಗಳಲ್ಲಿ ತಾಯಿ ಮಕ್ಕಳ ಆಸ್ಪತ್ರೆಗೆ ಅನುಮೋ