Download Now Banner

This browser does not support the video element.

ಚಿತ್ರದುರ್ಗ: ಯದುವೀರ್ ಚಾಮರಾಜ ಕೃಷ್ಣದತ್ತ ಒಡೆಯರ್ ಶೋಭಾಯಾತ್ರೆ ಉದ್ಘಾಟನೆ, ನಗರದಲ್ಲಿ ಭಜರಂಗದಳದ ಪ್ರಭಂಜನ್ ಮಾಹಿತಿ

Chitradurga, Chitradurga | Sep 12, 2025
ಹಿಂದೂ ಮಹಾ ಗಣಪತಿಯ ಶೋಭಾಯಾತ್ರೆಯನ್ನ ಮೈಸೂರಿನ ಮಾಹಾರಾಜರಾದ ಯದುವೀರ್ ಚಾಮರಾಜ ಕೃಷ್ಣದತ್ತ ಒಡೆಯರ್ ಅವರು ಉದ್ಘಾಟನೆ ಮಾಡಲಿದ್ದಾಗಿ ಪ್ರಭಂಜನ್ ಅವರು ತಿಳಿಸಿದ್ದಾರೆ. ಶುಕ್ರವಾರ ಬೆಳಗ್ಗೆ 10 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಿದ ಬಜರಂಗದಳದ ದಕ್ಷಿಣ ಪ್ರಾಂತ ಸಂಯೋಜಕರಾದ ಪ್ರಭಂಜನ್ ಅವರು ಮಾತನಾಡಿದ್ದು ಈ ಬಾರಿ ಬೃಹತ್ ಶೋಭಾಯಾತ್ರೆಗೆ ಮೈಸೂರಿನ ರಾಜಮನೆತನದ ಯದುವೀರ್ ಚಾಮರಾಜ ಕೃಷ್ಣದತ್ತ ಒಡೆಯರ್ ಶೋಭಾಯಾತ್ರೆಯನ್ನು ಉದ್ಘಾಟನೆ ಮಾಡುವುದು ಈ ಬಾರಿಯ ವಿಶೇಷ ಎಂದರು.
Read More News
T & CPrivacy PolicyContact Us