Download Now Banner

This browser does not support the video element.

ಗೌರಿಬಿದನೂರು: ಧರ್ಮಸ್ಥಳಕ್ಕೆ ಕಳಂಕ ತಂದವರ ವಿರುದ್ಧ ಗೌರಿಬಿದನೂರಿನಲ್ಲಿ ಪ್ರತಿಭಟನೆ

Gauribidanur, Chikkaballapur | Aug 25, 2025
ಗೌರಿಬಿದನೂರಿನಲ್ಲಿ ಧರ್ಮಸ್ಥಳಕ್ಕೆ ಕಳಂಕ ತರುತ್ತಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು ಇಲ್ಲಸಲ್ಲದ ಆರೋಪ ಮಾಡಿಕೊಂಡು ಪುಣ್ಯಕ್ಷೇತ್ರಕ್ಕೆ ಕೆಟ್ಟ ಹೆಸರು ತರಲಾಗುತ್ತಿರುವ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದರು
Read More News
T & CPrivacy PolicyContact Us