Download Now Banner

This browser does not support the video element.

ಭಾಲ್ಕಿ: ನವದೆಹಲಿಯಲ್ಲಿ ರಾಷ್ಟ್ರಪತಿಗಳಿಗೆ ಭೇಟಿ ಮಾಡಿ ಶ್ರೀ ಡಾ: ಬಸವಲಿಂಗ ಪಟ್ಟದ್ದೆವರ ಅಮೃತ ಮಹೋತ್ಸವದಲ್ಲಿ ಭಾಗವಹಿಸಲು ಮನವಿ ಮಾಡಿದ ಸಂಸದ ಖಂಡ್ರೆ

Bhalki, Bidar | Aug 27, 2025
ಬೀದರ ಸಂಸದರಾದ ಶ್ರೀ ಸಾಗರ ಖಂಡ್ರೆ ಅವರು ನವದೆಹಲಿ ರಾಷ್ಟ್ರಪತಿ ಭವನದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಇಂದು ಭೇಟಿ ಮಾಡಿ, ಅನುಭವ ಮಂಟಪದ ಅಧ್ಯಕ್ಷರಾದ ಪರಮ ಪೂಜ್ಯ ಶ್ರೀ ನಾಡೋಜ ಡಾ ಬಸವಲಿಂಗ ಪಟ್ಟದ್ದೇವರ ಅಮ್ಮತ ಮಹೋತ್ಸವ ಸಮಾರಂಭಕ್ಕೆ ಆಹ್ವಾನಿಸಿದರು. ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು, ಶಶಿಧರ ಕೋಸಂಬೆ ಇದ್ದರು.
Read More News
T & CPrivacy PolicyContact Us