Download Now Banner

This browser does not support the video element.

ಚಿಕ್ಕಮಗಳೂರು: ಕಣತಿ, ಐದಳ್ಳಿಯ ಕಾಫಿ ತೋಟದಲ್ಲಿ ಕಾಣಿಸಿಕೊಂಡ ಕಾಡಾನೆ..! ಜೀವ ಭಯದಲ್ಲಿ ಜನ.!

Chikkamagaluru, Chikkamagaluru | Aug 30, 2025
ಚಿಕ್ಕಮಗಳೂರು ತಾಲೂಕಿನ ಕಣತಿ, ಐದಳ್ಳಿ ಭಾಗದಲ್ಲಿ ಕಾಡಾನೆ ನಿತ್ಯ ಒಂದಲ್ಲ ಒಂದು ಕಡೆ ಕಾಣಿಸಿಕೊಳ್ತಿದ್ದು. ರೈತರು, ಕೂಲಿ ಕಾರ್ಮಿಕರು ತೋಟಕ್ಕೆ ಹೋಗುವುದಕ್ಕೂ ಭಯ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಅರಣ್ಯ ಇಲಾಖೆಯವರು ಕಾಡಾನೆ ಓಡಿಸಲು ಯಾವುದೇ ಕ್ರಮ‌ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರು‌ ಆಕ್ರೋಶ ವ್ಯಕ್ತಪಡಿಸಿದರು.
Read More News
T & CPrivacy PolicyContact Us