Download Now Banner

This browser does not support the video element.

ತುಮಕೂರು: ಬಿದರೆಕಟ್ಟೆಯಲ್ಲಿ ತುಮಕೂರು ವಿವಿ ಜ್ಞಾನ ಸಿರಿ ಕ್ಯಾಂಪಸ್ ಗೆ ಚತುಷ್ಪದ ರಸ್ತೆ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್

Tumakuru, Tumakuru | Sep 2, 2025
ತುಮಕೂರು ತಾಲ್ಲೂಕಿನ ಹೆಬ್ಬೂರು ಹೋಬಳಿ ಬಿದರೆಕಟ್ಟೆ ಗ್ರಾಮ ವ್ಯಾಪ್ತಿಯಲ್ಲಿ ಹೊಸದಾಗಿ ನಿರ್ಮಿಸಿರುವ ತುಮಕೂರು ವಿಶ್ವವಿದ್ಯಾಲಯ(ಜ್ಞಾನಸಿರಿ ಕ್ಯಾಂಪಸ್)ಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ನಿರ್ಮಾಣ ಮಾಡುವ ಹಿನ್ನೆಲೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸ್ಥಳ ಪರಿಶೀಲನೆ ನಡೆಸಿದರು. ಅವರು ಮಂಗಳವಾರ ಮಧ್ಯಾಹ್ನ ಸುಮಾರು 3 ರ ಸಮಯದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಮಾತನಾಡಿದ ಅವರು ಜ್ಞಾನಸಿರಿ ಕ್ಯಾಂಪಸ್‌ಗೆ ಸಂಪರ್ಕ ಕಲ್ಪಿಸುವ ಈ ಚತುಷ್ಪಥ ರಸ್ತೆಯು ಸೋಪನಹಳ್ಳಿ ಗ್ರಾಮ ಮಾರ್ಗದಲ್ಲಿ ಹಾದು ಹೋಗಲಿದೆ.
Read More News
T & CPrivacy PolicyContact Us