Download Now Banner

This browser does not support the video element.

ಹಾಸನ: ಧರ್ಮಸ್ಥಳ ವಿಚಾರದಲ್ಲಿ ಬಿಜೆಪಿ ಭಾವನಾತ್ಮಕ ವಿಚಾರ ರಾಜಕೀಯಗೊಳಿಸುತ್ತಿದ್ದಾರೆ: ನಗರದಲ್ಲಿ ಸಚಿವ ಕೃಷ್ಣ ಬೈರೇಗೌಡ ಕಿಡಿ

Hassan, Hassan | Aug 26, 2025
ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಿಜೆಪಿಯವರು ಭಾವನಾತ್ಮಕ ವಿಚಾರಗಳನ್ನು ಪದೇ ಪದೇ ಪ್ರಸ್ತಾಪಿಸುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕಂದಾಯ ಸಚಿವ ಕೃಷ್ಣಭೈರೇಗೌಡ ಆರೋಪಿಸಿದರು . ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು ಧರ್ಮಸ್ಥಳದ ಪರವಾಗಿ ಬಿಜೆಪಿ ಯಾತ್ರೆಯನ್ನು ಆರಂಭಿಸಿದೆ ಆದರೆ ಸೌಜನ್ಯ ಪ್ರಕರಣದಲ್ಲಿ ಎಸ್‌ಐಟಿ ರಚನೆ ಮಾಡಬೇಕು ಎಂದು ಮೊದಲ ಬಾರಿಗೆ ಹೋರಾಟ ಮಾಡಿದವರೇ ಅವರು ಆದರೆ ಈಗ ಉಸರುವಳ್ಳಿ ತರ ಆಡುತ್ತಿದ್ದಾರೆ. ಅವರು ಡೋಂಗಿಗಳು, ಎಸ್‌ಐಟಿ ಪ್ರಾಮಾಣಿಕವಾಗಿ ತನಿಖೆ ಮಾಡುತ್ತಿದ್ದು ತನಿಖೆ ನಂತರ ಸತ್ಯಾಸತ್ಯತೆ ಹೊರಬರಲಿದೆ.
Read More News
T & CPrivacy PolicyContact Us