Download Now Banner

This browser does not support the video element.

ಧಾರವಾಡ: ನಗರದಲ್ಲಿ ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷರಾಗಿ ಸಾಹಿತಿ ಡಾ. ಸರಜೂ ಕಾಟ್ಕರ್ ಅಧಿಕಾರ ಸ್ವೀಕಾರ

Dharwad, Dharwad | Aug 21, 2025
ಹಿರಿಯ ಸಾಹಿತಿ ಡಾ.ಸರಜೂ ಕಾಟ್ಕರ್ ಅವರು ಗುರುವಾರ ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು, ನಿಕಟ ಪೂರ್ವ ಅಧ್ಯಕ್ಷ ಡಾ.ಡಿ.ಎಮ್.ಹಿರೇಮಠ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕ ಕೆ.ಎಚ್.ಚನ್ನೂರ, ಸದಸ್ಯ ಕಾರ್ಯದರ್ಶಿ ಕುಮಾರ ಬೆಕ್ಕೇರಿ ಅವರು ವೇದಿಕೆಯಲ್ಲಿದ್ದರು. ಹಿರಿಯ ಸಾಹಿತಿ ಡಾ.ವಾಯ್.ಎಮ್.ಯಾಕೋಳ್ಳಿ, ಡಾ.ಶಿಲಾಧರ ಮುಗಳಿ, ಡಾ.ಶರಣಮ್ಮ ಗೊರೆಬಾಳ ಇದ್ದರು.
Read More News
T & CPrivacy PolicyContact Us