Download Now Banner

This browser does not support the video element.

ಸಿಂಧನೂರು: ತಾಲೂಕಿನ ಕಲಮಂಗಿ ಗ್ರಾಮದಲ್ಲಿ ಶರಣಬಸವೇಶ್ವರರ ಜಾತ್ರಾ ಮಹೋತ್ಸವದ ಅಂಗವಾಗಿ ಉಚ್ಚಾಯ ಮಹೋತ್ಸವ ಜರಗಿತು

Sindhnur, Raichur | Aug 24, 2025
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕಲ್ಮಂಗಿ ಗ್ರಾಮದಲ್ಲಿ ಶರಣಬಸವೇಶ್ವರ ಪುರಾಣ ಮಹಾಮಂಗಳ ಹಾಗೂ ಜಾತ್ರೋತ್ಸವದ ಅಂಗವಾಗಿ ಉಚ್ಚಾಯ ಮಹೋತ್ಸವವು ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯನ್ನು ಮಾಡಲಾಯಿತು ಈ ಉಚ್ಚಾಯ ಮಹೋತ್ಸವದಲ್ಲಿ ವಿಧಿ ವಿಧಾನದ ಮೂಲಕ ಪೂಜಾ ಕೈಂಕರಗಳನ್ನು ನೆರವೇರಿಸಿ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯನ್ನು ಮಾಡಲಾಯಿತು.
Read More News
T & CPrivacy PolicyContact Us