Install App
ninganagoudahst
This browser does not support the video element.
ಗದಗ: ವೋಟ್ ಬ್ಯಾಂಕ್ ಗಾಗಿ ಅಲೆಮಾರಿ ಸಮುದಾಯಕ್ಕೆ ಅನ್ಯಾಯ: ನಗರದಲ್ಲಿ ಸಿಎಂ ವಿರುದ್ಧ ಕಾಂಗ್ರೆಸ್ ಮುಖಂಡ ದುರಗೇಶ ವಿಭೂತಿ ಆಕ್ರೋಶ
Gadag, Gadag | Aug 28, 2025
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಲೆಮಾರಿ ಸಮುದಾಯಕ್ಕೆ ಕೇವಲ ಶೇ. 1% ರಷ್ಟು ಮಾತ್ರ ಮೀಸಲಾತಿಯನ್ನು ಜಾರಿಗೊಳಿಸಿದ್ದಾರೆ. ಈ ಮೂಲಕ ಅಲೆಮಾರಿ ಸಮುದಾಯಕ್ಕೆ ದೊಡ್ಡ ಅನ್ಯಾಯ ಮಾಡಲಾಗಿದೆ ಅಂತ ಕಾಂಗ್ರೆಸ್ ಮುಖಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದುರಗೇಶ ವಿಭೂತಿ ಆಕ್ರೋಶ ಹೊರ ಹಾಕಿದರು.
Share
Read More News
T & C
Privacy Policy
Contact Us
Your browser does not support JavaScript!