Download Now Banner

This browser does not support the video element.

ರಾಣೇಬೆನ್ನೂರು: ಯತ್ತಿನಹಳ್ಳಿ ಗ್ರಾಮದಲ್ಲಿ ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ;ಪ್ರಕರಣ ದಾಖಲು

Ranibennur, Haveri | Sep 13, 2025
ಯತ್ತಿನಹಳ್ಳಿ ಗ್ರಾಮದಲ್ಲಿ ಸಾಲ ಬಾಧೆ ತಾಳಲಾರದೆ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬಸವರಾಜ ಬಳ್ಳಾರಿ 47 ಮೃತ ರೈತ ನಾಗಿದ್ದಾನೆ. ಈ ಕುರಿತು ಪ್ರಕರಣ ದಾಖಲಾಗಿದೆ.
Read More News
T & CPrivacy PolicyContact Us