Download Now Banner

This browser does not support the video element.

ಸಿಂಧನೂರು: ಮಲ್ಲದಗುಡ್ಡ ಗ್ರಾಮದಲ್ಲಿ ಗಣೇಶನ ವಿಸರ್ಜನಾ ಮೆರವಣಿಗೆಯಲ್ಲಿ ಸ್ಟೆಪ್ ಹಾಕಿದ ಶಾಸಕ ಆರ್ ಬಸನಗೌಡ

Sindhnur, Raichur | Sep 1, 2025
ರೈತರು ಜಿಲ್ಲೆಯ ಸಿಂಧನೂರು ತಾಲೂಕಿನ ಮಲ್ಲದಗುಡ್ಡ ಗ್ರಾಮದಲ್ಲಿ ವಿಜ್ಞ ವಿನಾಶಕ ಗಣೇಶನ ಮೂರ್ತಿ ವಿಸರ್ಜನಾ ಸಂದರ್ಭದಲ್ಲಿ ಮೆರವಣಿಗೆಯಲ್ಲಿ ಯುವಕರ ಜೊತೆಗೆ ಸೇರಿ ಶಾಸಕರು ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ನಿಗಮದ ಅಧ್ಯಕ್ಷರಾದ ಆರ್ ಬಸನಗೌಡ ತುರುವಿಹಾಳ ಸ್ಟೆಪ್ ಹಾಕುವುದರ ಮೂಲಕ ನೋಡುಗರ ಗಮನವನ್ನು ಸೆಳೆದರು.
Read More News
T & CPrivacy PolicyContact Us