ಈ ಭಾಗದ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಬೀದರ್ -ಮೈಸೂರ್, ಬೀದರ್ -ಮುಂಬೈ ಮಾರ್ಗದಲ್ಲಿ ರೈಲ್ವೆ ಸೇವೆ ಆರಂಭಿಸಬೇಕು ಎಂದು ಹಿರಿಯ ಸಾಮಾಜಿಕ ಕಾರ್ಯಕರ್ತ ಕಾಶೀನಾಥ ವಾರದ್ ಮನವಿ ಮಾಡಿದರು. ಈ ವಿಷಯದಲ್ಲಿ ಜಿಲ್ಲೆಯ ಶಾಸಕ, ಸಂಸದ, ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯರು ಪ್ರಾಮಾಣಿಕ ಪ್ರಯತ್ನಿಸಬೇಕು ಎಂದು ಹಿರಿಯ ಸಾಮಾಜಿಕ ಕಾರ್ಯಕರ್ತ ಕಾಶಿನಾಥ ವಾರದ್ ಶುಕ್ರವಾರ ಸಂಜೆ 4:45ಕ್ಕೆ ಮನವಿ ಮಾಡಿದರು.