Download Now Banner

This browser does not support the video element.

ಕೂಡ್ಲಿಗಿ: ಚಂದ್ರಶೇಖರಪುರ ಗ್ರಾಮದಲ್ಲಿ ಬೃಹತ್ ಬೇವಿನ ಮರ ವೇರಿ ಕುಳಿತ ಕರಡಿ

Kudligi, Vijayanagara | Aug 26, 2025
ಕರಡಿಯೊಂದು ಬೃಹತ್ ಬೇವಿನ ಮರ ವೇರಿ ಕುಳಿತಂತ ಘಟನೆಯು ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಚಂದ್ರಶೇಖರಪುರ ಗ್ರಾಮದಲ್ಲಿ ಜರುಗಿದೆ ನಂತರ ಅರಣ್ಯ ಇಲಾಖೆ ಅಧಿಕಾರಿಗಳು ಅದಕ್ಕೆ ಅರವಳಿಕೆ ಚುಚ್ಚುಮದ್ದು ಕೊಟ್ಟು ನಂತರ ಮರದಿಂದ ಕರಡಿಯನ್ನು ಕೆಳಗೆ ಇಳಿಸಿದ್ದಾರೆ. ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಸೇರಿದಂತೆ ಗ್ರಾಮಸ್ಥರು ಸಾರ್ವಜನಿಕರು ಉಪಸ್ಥಿತರಿದ್ದರು
Read More News
T & CPrivacy PolicyContact Us