Download Now Banner

This browser does not support the video element.

ಬಸವಕಲ್ಯಾಣ: ಶಿವಪೂರ ಗ್ರಾಮದಲ್ಲಿ ಬಾವಿಗೆ ಬಿದ್ದು ಮಹಿಳೆ ಸಾವು, 8 ದಿನಗಳ ನಂತರ ಶವ ಪತ್ತೆ

Basavakalyan, Bidar | Aug 25, 2025
ಬಸವಕಲ್ಯಾಣ: ಮಾನಸಿಕ ಅಸ್ವಸ್ಥತೆಯಿಂದ ಬಳಲುತಿದ್ದ ಮಹಿಳೆಯೊಬ್ಬಳು ಬಾವಿಗೆ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಶಿವಪುರ ಗ್ರಾಮದಲ್ಲಿ ಜರುಗಿದೆ. ತಾಲೂಕಿನ ಕಿಟ್ಟಾ ಗ್ರಾಮದ ನಿವಾಸಿ ಸುರೇಖಾ ಬೋರಾಳೆ (40) ಬಾವಿಗೆ ಬಿದ್ದು ಮೃತಪಟ್ಟ ಮಹಿಳೆಯಾಗಿದ್ದಾಳೆ. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ
Read More News
T & CPrivacy PolicyContact Us