Download Now Banner

This browser does not support the video element.

ನವಲಗುಂದ: ಪಟ್ಟಣದಲ್ಲಿ ನಿರಂತರ ಮಳೆಯಿಂದ ಹಾನಿಗೀಡಾದ ಪ್ರದೇಶಕ್ಕೆ ಸಚಿವ ಸಂತೋಷ್ ಲಾಡ್ ಭೇಟಿ, ಪರಿಶೀಲನೆ

Navalgund, Dharwad | Aug 23, 2025
ನವಲಗುಂದ: ನಿರಂತರ ಮಳೆಯಿಂದ ಹಾನಿಯಾಗಿರುವ ನವಲಗುಂದ ಪಟ್ಟಣದ ಮನೆಗಳು, ನಾಯಕನೂರ ಗ್ರಾಮದ ಹೊಲಗಳಲ್ಲಿನ ಹೆಸರು ಮತ್ತು ಈರುಳ್ಳಿ ಬೆಳೆಯನ್ನು ಸಚಿವರಾದ ಸಂತೋಷ್ ಲಾಡ್ ಅವರು ಪರಿಶೀಲಿಸಿದರು. ಇದೇ ವೇಳೆ ನರಗುಂದ ರಸ್ತೆಯ ತಡಹಾಳ ಸೇತುವೆಯನ್ನು ವೀಕ್ಷಿಸಲಾಯಿತು. ಈ ವೇಳೆ ಶಾಸಕರಾದ ಎನ್.ಎಚ್.ಕೋನರಡ್ಡಿ, ಜಿಲ್ಲಾಧಿಕಾರಿ ಶ್ರೀಮತಿ ದಿವ್ಯ ಪ್ರಭು ಜಿಆರ್ ಜೆ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
Read More News
T & CPrivacy PolicyContact Us