Download Now Banner

This browser does not support the video element.

ಹೊಸನಗರ: ಪುರಪ್ಪೆಮನೆ ಬಳಿ ರಸ್ತೆ ಕುಸಿತ: ಮಾಜಿ ಸಚಿವ ಹರತಾಳು ಹಾಲಪ್ಪ ಪರಿಶೀಲನೆ

Hosanagara, Shimoga | Sep 8, 2025
ಹೊಸನಗರ ತಾಲೂಕಿನ ಪುರಪ್ಪೆಮನೆ ಮೂಲಕ ಸಾಗರ ತಾಲೂಕಿನ ಬಿಲಗೋಡಿ ತಾರನಬೈಲು ಸಂಪರ್ಕಿಸುವ ರಸ್ತೆ ಕುಸಿತವಾಗಿದೆ. ಸೋಮವಾರ ಮಾಜಿ ಸಚಿವ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಈ ಕುರಿತು ಚರ್ಚೆ ನಡೆಸಿದ್ದಾರೆ ಈ ಸಂದರ್ಭದಲ್ಲಿ ತಡಿಯ ಬಿಜೆಪಿ ಮುಖಂಡರುಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.
Read More News
T & CPrivacy PolicyContact Us