Download Now Banner

This browser does not support the video element.

ಧಾರವಾಡ: ಆಗಸ್ಟ್ 30 ರಂದು ಅಂತಾರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ: ನಗರದ ಮೃತ್ಯುಂಜಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ನೀಲಕ್ಕ ಪಾಟೀಲ

Dharwad, Dharwad | Aug 28, 2025
ವಚನ ಸಾಹಿತ್ಯದ ಸಾಮಾಜಿಕ ರಾಜಕೀಯ ನಿಲುವುಗಳ ಪ್ರಸ್ತುತತೆ ಕುರಿತು ಆಗಸ್ಟ್ ೩೦ ರಂದು ಬೆಳ್ಳಿಗ್ಗೆ ೧೦ ಗಂಟೆಗೆ ಒಂದು ದಿನದ ಅಂತಾರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ ನಡೆಯಲಿದೆ ಎಂದು ಮೃತ್ಯುಂಜಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ನೀಲಕ್ಕ ಪಾಟೀಲ ತಿಳಿಸಿದರು. ನಗರದ ಸುದ್ದಿಗೋಷ್ಟಿಯಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆಗೆ ಮಾತನಾಡಿ, ಬಸವ ಸಮಿತಿ ಅಧ್ಯಕ್ಷ ಡಾ.ಅರವಿಂದ ಜತ್ತಿ ವಿಚಾರ ಸಂಕಿರಣ ಉದ್ಘಾಟಿಸಲಿದ್ದಾರೆ ಎಂದರು.
Read More News
T & CPrivacy PolicyContact Us