Download Now Banner

This browser does not support the video element.

ಉಡುಪಿ: ಬೆಳ್ಳಂಬೆಳಿಗ್ಗೆ ಸಾಸ್ತಾನ ಟೋಲ್ ಗೇಟ್ ಬಳಿ ಕಂಬಕ್ಕೆ ಡಿಕ್ಕಿ ಹೊಡೆದ ಸರಕಾರಿ ಬಸ್ ಹಲವರಿಗೆ ಗಂಭೀರ ಗಾಯ

Udupi, Udupi | Aug 24, 2025
ಸಾಸ್ತಾನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇರುವ ಟೋಲ್ ಗೇಟ್ ಬಳಿ ಕಂಬಕ್ಕೆ ಡಿಕ್ಕಿ ಹೊಡೆದ ಸರಕಾರಿ ಬಸ್ ಸುಮಾರು 36 ಜನರಿಂದ ಬಸ್ ಸಾಸ್ಥಾನ ಟೋಲ್ ಗೇಟ್ ಬಳಿ ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದಿದೆ ಬಸ್ ಮುಂಭಾಗ ಸಂಪೂರ್ಣ ಛಿದ್ರ ಛಿದ್ರವಾಗಿದ್ದು ಅಪಘಾತದಲ್ಲಿ ಸುಮಾರು 13 ಜನರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ.
Read More News
T & CPrivacy PolicyContact Us