Download Now Banner

This browser does not support the video element.

ಕಂಪ್ಲಿ: ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಖಂಡಿಸಿ ನಗರದಲ್ಲಿ ಬಿಜೆಪಿ ಪ್ರತಿಭಟನೆ

Kampli, Ballari | Aug 22, 2025
ಆಗಸ್ಟ್ 22, ಶುಕ್ರವಾರ ಮಧ್ಯಾಹ್ನ 12:30 ಕ್ಕೆ ಧರ್ಮಸ್ಥಳ ಕ್ಷೇತ್ರದ ವಿರುದ್ದ ಅಪಪ್ರಚಾರ ಮಾಡುತ್ತಿರುವವರನ್ನು ಬಂಧಿಸುವಂತೆ ಒತ್ತಾಯಿಸಿ ಕಂಪ್ಲಿ ಬಿಜೆಪಿ ಮಂಡಲ ವತಿಯಿಂದ ನಗರದ ಉದ್ಭವ ಗಣಪತಿ ದೇವಸ್ಥಾನದಿಂದ ಅಂಬೇಡ್ಕರ್ ಸರ್ಕಲ್ ವರೆಗೂ ಮೆರವಣಿಗೆ ಮಾಡಿ , ಅಂಬೇಡ್ಕರ್ ಸರ್ಕಲ್ ಬಳಿ ಪ್ರತಿಭಟಿಸಿದರು.ಬಿಜೆಪಿ ಮುಖಂಡರು ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ದ ಅಪಪ್ರಚಾರ ಮಾಡುತ್ತಿರುವವರನ್ನು ಕೂಡಲೇ ಬಂಧಿಸಬೇಕು ಎಂದು ಹೇಳಿದ್ರು.
Read More News
T & CPrivacy PolicyContact Us