Download Now Banner

This browser does not support the video element.

ಚಿಕ್ಕಬಳ್ಳಾಪುರ: ಅತಿಥಿ ಉಪನ್ಯಾಸಕರ ಸಮಸ್ಯೆ ಈಡೇರಿಸಲು ಒತ್ತಾಯ: ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ

Chikkaballapura, Chikkaballapur | Aug 25, 2025
ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ನಿರ್ದಿಷ್ಟ ಅನುಕೂಲ ಅತಿಥಿ ಉಪನ್ಯಾಸಕರಿಗೆ ಮಾಡಿಕೊಟ್ಟಿದೆ ಕಾಂಗ್ರೆಸ್ ಸರ್ಕಾರಕ್ಕೆ ಮತ್ತು ಉನ್ನತ ಶಿಕ್ಷಣ ಸಚಿವರಿಗೆ ಕೃತಜ್ಞತೆಯನ್ನು ಇದೆ ವೇಳೆ ಸಲ್ಲಿಸಿದರು ಅತಿಥಿ ಉಪನ್ಯಾಸಕರ ನಡುವೆ ತಾರತಮ್ಯ ಮಾಡದೆ ಎಲ್ಲಾ ಅತಿಥಿ ಉಪನ್ಯಾಸಕರಿಗೆ ನೇಮಕಾತಿಯಲ್ಲಿ ಅವಕಾಶ ಮಾಡಿಕೊಡಬೇಕೆಂದು ಒತ್ತಾಯಿಸಿದರು
Read More News
T & CPrivacy PolicyContact Us