Download Now Banner

This browser does not support the video element.

ಚಳ್ಳಕೆರೆ: ಬೇಡರೆಡ್ಡಿಹಳ್ಳಿ ಗ್ರಾಮದಲ್ಲಿ ಪ್ರತ್ಯೇಕವಾಗಿ ಗಣೇಶ ಮೂರ್ತಿ ಭವ್ಯ ಮೆರವಣಿಗೆ

Challakere, Chitradurga | Aug 31, 2025
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೇಡರೆಡ್ಡಿಹಳ್ಳಿ ಗ್ರಾಮದಲ್ಲಿ ಗಣೇಶ ಮೂರ್ತಿಯ ಭವ್ಯ ಮೆರವಣಿಗೆ ನಡೆಸಲಾಯಿತು. ಗ್ರಾಮದ ಅಂಬೇಡ್ಕರ್ ಯುವಕ ಸಂಘ ಹಾಗೂ ವಿನಾಯಕ ಗೆಳೆಯರ ಬಳಗದಿಂದ ಪ್ರತ್ಯಕ್ಷವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿತ್ತು. ಐದನೇ ದಿನವಾದ ಭಾನುವಾರ ಸಂಜೆ 6 ಗಂಟೆಗೆ ಗ್ರಾಮದಲ್ಲಿ ವಿಜೃಂಭಣೆಯಿಂದ ಮೆರವಣಿಗೆ ನಡೆಸಲಾಯಿತು. ಈ ವೇಳೆ ಸೌಂಡ್ಸ್ ಸ್ವೀಕರ್ ಗಳ ಸದ್ದಿಗೆ ಯುವಕರು ಕುಣಿದು ಕುಪ್ಪಳಿಸಿದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಪ್ರತ್ಯೇಕವಾಗಿ ಗಣೇಶನ ಮೂರ್ತಿ ಮೆರವಣಿಗೆ ನಡೆಸಲಾಯಿತು. ಈ ವೇಳೆ ಗ್ರಾಮದ ನೂರಕ್ಕೆ ಹೆಚ್ಚು ಯುವಕರು ಮೆರವಣಿಗೆಯಲ್ಲಿ ಭಾಗಿಯಾಗಿ ಕುಣಿದು ಕುಪ್ಪಳಿಸದರು.
Read More News
T & CPrivacy PolicyContact Us