Download Now Banner

This browser does not support the video element.

ಹುಮ್ನಾಬಾದ್: ಹಾನಿ ಪ್ರಮಾಣ ಆಧರಿಸಿ ಪರಿಹಾರ ಕೊಡಿಸಲು ಸರ್ಕಾರದ ಮೇಲೆ ಒತ್ತಡ: ಸೋನಕೇರಾದಲ್ಲಿ ಶಾಸಕ ಡಾ. ಸಿದ್ದು ಪಾಟೀಲ

Homnabad, Bidar | Aug 30, 2025
ಸತತ ಮಳೆಯಿಂದ ಕಟ್ಟಡಗಳು ಕುಸಿದು ಬಿದ್ದಿರುವ ಹಾನಿ ಪ್ರಮಾಣ ಆಧರಿಸಿ ಹೆಚ್ಚಿನ ಪರಿಹಾರ ಕೊಡಿಸುವುದಕ್ಕಾಗಿ ಸರ್ಕಾರದ ಮೇಲೆ ಒತ್ತಡ ಹೇರುವುದಾಗಿ ಶಾಸಕ ಡಾ. ಸಿದ್ದು ಪಾಟೀಲ ಅವರು ತಿಳಿಸಿದರು. ನಿರಂತರ ಮಳೆಯಿಂದಾಗಿ ತಾಲೂಕಿನ ಸೋನಕೇರಾ ಗ್ರಾಮದಲ್ಲಿ ಮನೆಗಳ ಗೋಡೆ ಕುಸಿದು ಆಗಿರುವ ಹಾನಿ ಪರಿಶೀಲನೆಗಾಗಿ ಶನಿವಾರ ಸಂಜೆ 4:30ಕ್ಕೆ ಭೇಟಿನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದರು.
Read More News
T & CPrivacy PolicyContact Us