Download Now Banner

This browser does not support the video element.

ಚಿಕ್ಕಮಗಳೂರು: ಮರಕ್ಕೆ ಗುದ್ದಿ ಕಾಲುವೆಗೆ ಪಲ್ಟಿಯಾಗಿ ಬಿದ್ದ ಕಾರು.! ಅಲ್ಲಂಪುರದ ಬಳಿ ಕಾರು ಪಲ್ಟಿಯಾದ್ರೂ ಬದುಕುಳಿದ ನಾಲ್ವರು.!

Chikkamagaluru, Chikkamagaluru | Oct 6, 2025
ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿ ಪಲ್ಟಿಯಾಗಿ ಕಾಲುವೆಗೆ ಘಟನೆ ಚಿಕ್ಕಮಗಳೂರು ತಾಲೂಕಿನ ಅಲ್ಲಂಪುರದ ಬಳಿ ನಡೆದಿದೆ. ಕಾರು ಪಂಟಿಯಾಗಿ ಬಿದ್ದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರಿಗೂ ಗಂಭೀರವಾಗಿ ಗಾಯಗಳಾಗಿದ್ದು ಸ್ಥಳೀಯರು ಕೂಡಲೇ ಗಾಯಾಳುಗಳನ್ನು ರಕ್ಷಣೆ ಮಾಡಿ ಚಿಕ್ಕಮಗಳೂರು ನಗರದ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.
Read More News
T & CPrivacy PolicyContact Us