Download Now Banner

This browser does not support the video element.

ಗುಳೇದಗುಡ್ಡ: ತಾಲ್ಲೂಕಿನ ಕಟಗೇರಿಯಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ಭಿಮಾ ಯೋಜನೆ ಹಾಗೂ ಜೀವನ್ ಜ್ಯೋತಿ ಭೀಮಾ ಯೋಜನೆ ನೋಂದಣಿ ಅಭಿಯಾನ

Guledagudda, Bagalkot | Sep 9, 2025
ಗುಳೇದಗುಡ್ಡ ತಾಲೂಕಿನ ಕಟಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟಗೇರಿ ಗ್ರಾಮದಲ್ಲಿ ಬಾಗಲಕೋಟ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಮ್ಮಿಕೊಂಡ ಪ್ರಧಾನ ಮಂತ್ರಿ ಸುರಕ್ಷಾ ಭಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆಗಳ ನೋಂದಣಿ ಅಭಿಯಾನ ಕಾರ್ಯಕ್ರಮ ಜರಗಿತು
Read More News
T & CPrivacy PolicyContact Us