Download Now Banner

This browser does not support the video element.

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣ, ಬೆಳ್ತಂಗಡಿಯಲ್ಲಿ ಸಾಕ್ಷಿ ದೂರುದಾರ ಎಸ್‌ಐಟಿ ವಶಕ್ಕೆ

Beltangadi, Dakshina Kannada | Aug 23, 2025
ಧರ್ಮಸ್ಥಳದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದ ಸಾಕ್ಷಿ ದೂರುದಾರನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಲವು ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಕಳೆದ ಎರಡು ತಿಂಗಳಿನಿಂದ ನಡೆಯುತ್ತಿದ್ದ ಘಟನೆಗಳಿಗೆ ಇದೀಗ ಹೊಸ ತಿರುವು ಲಭಿಸಿದೆ. ಸಾಕ್ಷಿ ದೂರುದಾರ ನೀಡುತ್ತಿರುವ ಹೇಳಿಕೆಗಳಲ್ಲಿನ ಗೊಂದಲವೇ ಆತನನ್ನು ಇಕ್ಕಟ್ಟಿಗೆ ಸಿಲುಕಿಸಿದೆ ಎಂಬ ಮಾಹಿತಿಗಳು ಲಭ್ಯವಾಗುತ್ತಿದೆ. ಆತ ತಂದ ತಲೆಬುರುಡೆಯ ವಿಚಾರದಲ್ಲಿ ಈತ ಹೇಳುತ್ತಿರುವ ವಿಚಾರಗಳಬಗ್ಗೆ ಹೆಚ್ಚಿನ ಪರಿಶೀಲನೆ ನಡೆಸಿದ ವೇಳೆ ಈತ ನೀಡಿರುವ ಹೇಳಿಕೆಗಳು ತಾಳೆಯಾಗದ ಹಿನ್ನಲೆಯಲ್ಲಿ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಉದ್ದೇಶದಿಂದ ಆತನನ್ನು ಎಸ್.ಐ.ಟಿ ತಂಡ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ
Read More News
T & CPrivacy PolicyContact Us