Download Now Banner

This browser does not support the video element.

ಇಳಕಲ್‌: ನಗರದ ವಿವಿಧ ಗಣೇಶ ಮೂರ್ತಿಗಳ ದರ್ಶನ ಪಡೆದ ಶಾಸಕ ಕಾಶಪ್ಪನವರ

Ilkal, Bagalkot | Aug 28, 2025
ಅಗಸ್ಟ ೨೮ ಮಧ್ಯಾಹ್ನ ೨ ಗಂಟೆಗೆ ಸಂದರ್ಭ ಬಾಗಲಕೋಟ ಜಿಲ್ಲೆಯ ಇಳಕಲ್ ನಗರದ ವಿವಿಧ ವಾರ್ಡಗಳಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶ ಮೂರ್ತಿಗಳ ದರ್ಶನವನ್ನು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಪಡೆದುಕೊಂಡರು. ಈ ಸಮಯದಲ್ಲಿ ಗಜಾನನ ಯುವಕ ಮಂಡಳಿ ಪದಾಧಿಕಾರಿಗಳು ಇದ್ದರು.
Read More News
T & CPrivacy PolicyContact Us