Download Now Banner

This browser does not support the video element.

ಸಾಗರ: ಚೆನ್ನಕೊಪ್ಪ ಗ್ರಾಮದಲ್ಲಿ ನಾಗರಹಾವು ಕಡಿದು ರೈತ ಸಾವು

Sagar, Shimoga | Sep 2, 2025
ನಾಗರಹಾವು ಕಡಿದು ರೈತನೋರ್ವ ಸಾವನ್ನಪ್ಪಿದ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಚೆನ್ನಕೊಪ್ಪ ಗ್ರಾಮದಲ್ಲಿ ಮಂಗಳವಾರ ಸಂಜೆ 6 ಗಂಟೆಗೆ ನಡೆದಿದೆ. 40 ವರ್ಷದ ವೀರೇಶ್ ಮೃತ ರೈತ. ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಚ್ಚಿದ್ದು ನಂತರ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ವೈದ್ಯರು ಪರಿಶೀಲಿಸಿ ವೀರೇಶ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಘಟನೆ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More News
T & CPrivacy PolicyContact Us