Download Now Banner

This browser does not support the video element.

ಚನ್ನಪಟ್ಟಣ: ಕೋಡಂಬಳ್ಳಿಯ ಮರುಳೇಶ್ವರ ದೇವಾಲಯದ ರಾಜಗೋಪುರ ಕಾಮಗಾರಿಗೆ ಶಾಸಕ ಯೋಗೀಶ್ವರ್ ಭೂಮಿ ಪೂಜೆ

Channapatna, Ramanagara | Aug 24, 2025
ತಾಲೂಕಿನ ಕೋಡಂಬಳ್ಳಿ ಗ್ರಾಮದ ಇತಿಹಾಸ ಪ್ರಸಿದ್ದ ಮರುಳೇಶ್ವರ ದೇವಸ್ಥಾನದ ರಾಜಗೋಪುರ ಕಾಮಗಾರಿಗೆ ದೇವಸ್ಥಾನದ ಆಡಳಿತ ಮಂಡಳಿ, ಮುಖಂಡರು ಹಾಗೂ ಗ್ರಾಮಸ್ಥರೊಂದಿಗೆ ಭಾನುವಾರ ಶಾಸಕ ಸಿ.ಪಿ.ಯೋಗೀಶ್ವರ್ ಗುದ್ದಲಿ ಪೂಜೆ ನೆರವೇರಿಸಿದರು.. ಇದೇ ವೇಳೆ, ಗ್ರಾಮದಲ್ಲಿ ನಿರ್ಮಾಣವಾಗಲಿರುವ ನೂತನ ಅಂಗನವಾಡಿ ಕಟ್ಟಡದ ಗುದ್ದಲಿ ಪೂಜೆಯನ್ನೂ ಗ್ರಾಮಸ್ಥರ ಸಮ್ಮುಖದಲ್ಲಿ ನೆರವೇರಿಸಲಾಯಿತು.
Read More News
T & CPrivacy PolicyContact Us