Download Now Banner

This browser does not support the video element.

ಮದ್ದೂರು: ಪಟ್ಟಣದ ಗಲಭೆ ||ಮದ್ದೂರು ಸರ್ಕಲ್ ಇನ್ಸ್‌ಪೆಕ್ಟರ್ ಶಿವಕುಮಾರ್ ಅಮಾನತು

Maddur, Mandya | Sep 12, 2025
ಮದ್ದೂರು ಪಟ್ಟಣದಲ್ಲಿ ಕಳೆದ ಭಾನುವಾರ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟದಿಂದ ಉಂಟಾದ ಗಲಭೆಯ ಹಿನ್ನೆಲೆಯಲ್ಲಿ ಮದ್ದೂರು ಟೌನ್‌ ಪೊಲೀಸ್‌ ಠಾಣೆಯ ಸರ್ಕಲ್‌ ಇನ್ಸ್‌ಪೆಕ್ಟರ್‌ ಶಿವಕುಮಾ‌ರ್ ಅವರನ್ನು ಕರ್ತವ್ಯ ಲೋಪದ ಆರೋಪದ ಮೇಲೆ ಅಮಾನತು ಮಾಡಲಾಗಿದೆ. ರಾಜ್ಯ ಸರ್ಕಾರವು ಈ ಕುರಿತು ಆದೇಶ ಹೊರಡಿಸಿದ್ದು, ಘಟನೆಯ ಸಂದರ್ಭದಲ್ಲಿ ಶಿವಕುಮಾರ್ ಸ್ಥಳದಲ್ಲಿ ಇರದಿರುವುದು ಅವರ ಅಮಾನತಿಗೆ ಕಾರಣವಾಗಿದೆ.
Read More News
T & CPrivacy PolicyContact Us