Download Now Banner

This browser does not support the video element.

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ದಿನದ ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್

Beltangadi, Dakshina Kannada | Aug 25, 2025
ಧರ್ಮಸ್ಥಳ ಕುರಿತಾದ ಎಐ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಮ್.ಡಿ ಆ.25 ರಂದು ಮತ್ತೆ ಎರಡನೇ ದಿನದ ವಿಚಾರಣೆಗೆ ಆಗಮಿಸಿದ್ದಾರೆ. ಧರ್ಮಸ್ಥಳ ಪ್ರಕರಣ ಸಂಬಂಧ ತನ್ನ ವಿರುದ್ಧ ದಾಖಲಾದ ಪ್ರಕರಣದ ವಿಚಾರಣೆಗಾಗಿ ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ಕಚೇರಿಗೆ ವಕೀಲರ ಜೊತೆ ಕಾರಿನಲ್ಲಿ ಬಂದಿದ್ದಾರೆ.
Read More News
T & CPrivacy PolicyContact Us