Download Now Banner

This browser does not support the video element.

ಶಿವಮೊಗ್ಗ: ಭಾರತೀಯ ಶಿಕ್ಷಣ ಕ್ಷೇತ್ರಕ್ಕೆ ರಾಧಾಕೃಷ್ಣನ್ ಅವರ ಕೊಡುಗೆ ಅನನ್ಯ: ನಗರದಲ್ಲಿ ಶಾಸಕ ಎಸ್‌.ಎನ್.ಚನ್ನಬಸಪ್ಪ

Shivamogga, Shimoga | Sep 5, 2025
ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಹಾನಗರ ಪಾಲಿಕೆ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮವನ್ನು ಶಾಸಕರು ಉದ್ಘಾಟಿಸಿದರು ಬಳಿಕ ಮಾತನಾಡಿದ ಅವರು ದೇಶವನ್ನ ಮಾದರಿಯಾಗಿ ನಿರ್ಮಿಸುವಲ್ಲಿ ಟಂಕು ಕೊಟ್ಟಿ ನಿಲ್ಲುವ ಪ್ರತಿ ವ್ಯಕ್ತಿಯ ಹಿಂದೆ ಓರ್ವ ಆದರ್ಶ ಶಿಕ್ಷಕನ ನೆರಳಿರುವುದನ್ನ ಮರೆಯಲಾಗದು ಎಂದರು.
Read More News
T & CPrivacy PolicyContact Us