Download Now Banner

This browser does not support the video element.

ಬಾಗೇಪಲ್ಲಿ: ಪಟ್ಟಣದಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ಶ್ರೀಕೃಷ್ಣ ಮೂರ್ತಿಯ ಮೆರವಣಿಗೆ

Bagepalli, Chikkaballapur | Aug 24, 2025
ಬಾಗೇಪಲ್ಲಿ: ಕೃಷ್ಣಾಜನ್ಮಾಷ್ಠಮಿ ಪ್ರಯುಕ್ತ : ಶ್ರೀ ಶ್ರೀ ನಂದಗೋಕುಲ ಯಾದವ ಸಂಘದಿoದ ಭಾನುವಾರ ಪಟ್ಟಣದ ಡಿವಿಜಿ ಮುಖ್ಯರಸ್ತೆಯಲ್ಲಿ ಶ್ರೀಕೃಷ್ಣ ಮೂರ್ತಿಯ ಮೆರವಣಿಗೆ ನಡೆಯಿತು. ಪಟ್ಟಣದ ಇಂದಿರಾ ಕ್ಯಾಂಟಿನ್ ಪಕ್ಕದಲ್ಲಿ ಶ್ರೀ ಕೃಷ್ಣ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದರು. ವಿವಿಧ ಹೂವುಗಳಿಂದ, ವಿದ್ಯುತ್ ದೀಪಾಲಂಕಾರ ಹಮ್ಮಿಕೊಳ್ಳಲಾಗಿತ್ತು. ೭ ದಿನಗಳ ಕಾಲ ಪ್ರತಿದಿನ ಬೆಳಿಗ್ಗೆ, ಸಂಜೆ ಶ್ರೀಕೃಷ್ಣನ ಗೀತೋಪದೇಶ, ಪ್ರವಚನಗಳ ಹಾಗೂ ಭಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪಟ್ಟಣ, ತಾಲ್ಲೂಕಿನ ಗ್ರಾಮಗಳಿಂದ ಹಾಗೂ ನೆರೆಯ ಆಂಧ್ರಪ್ರದೇಶದ ಗೋರಂಟ್ಲ, ಧರ್ಮಾವರಂ ಸೇರಿದಂತೆ ವಿವಿಧ ಕಡೆಗಳಿಂದ ನೂರಾರು ಭಕ್ತರು ಪೂಜಾ ಕೈಂಕಾರ್ಯಗಳಲ್ಲಿ ಭಾಗವಹಿಸಿದ್ದರು.
Read More News
T & CPrivacy PolicyContact Us