Download Now Banner

This browser does not support the video element.

ಹುಕ್ಕೇರಿ: ಡಿಸಿಸಿ ಬ್ಯಾಂಕ್ ಚುನಾವಣೆ ಅಭ್ಯರ್ಥಿಯನ್ನ ಘೋಷಿಸಿದ ಸಚಿವ ಸತೀಶ್ ಜಾರಕಿಹೊಳಿ

Hukeri, Belagavi | Sep 1, 2025
ಡಿಸಿಸಿ ಬ್ಯಾಂಕ್ ಚುನಾವಣೆಗೆ ಕಾವು ದಿನದಿನಕ್ಕೆ ಹೆಚ್ಚಾಗುತ್ತಿದ್ದು ಹುಕ್ಕೇರಿ ಕ್ಷೇತ್ರದಿಂದ ಚುನಾವಣೆಗೆ ಯಾರು ಸ್ಪರ್ಧೆ ಮಾಡುತ್ತಾರೆ ಎಂಬ ಪ್ರಶ್ನೆ ಜನರಲ್ಲಿ ಕಾಡುತ್ತಿತ್ತು ಸೋಮವಾರ ಸಾಯಂಕಾಲ 5 ಗಂಟೆಯ ಸುಮಾರಿಗೆ ಹುಕ್ಕೇರಿ ತಾಲೂಕಿನ ಎಲಿಮುನ್ನೋಳ್ಳಿ ಗ್ರಾಮದಲ್ಲಿ ಕಾರ್ಯಕರ್ತ ರೋಡಿನ ಸಭೆ ನಡೆಸಿ ಕಾರ್ಯಕ್ರಮ ವೇದಿಕೆ ಮೇಲೆ ಸಚಿವ ಸತೀಶ್ ಜಾರಕಿಹೊಳಿ ರಾಜೆಂದ್ರ ಪಾಟೀಲ ಅವರು
Read More News
T & CPrivacy PolicyContact Us