ಡಿಸಿಸಿ ಬ್ಯಾಂಕ್ ಚುನಾವಣೆಗೆ ಕಾವು ದಿನದಿನಕ್ಕೆ ಹೆಚ್ಚಾಗುತ್ತಿದ್ದು ಹುಕ್ಕೇರಿ ಕ್ಷೇತ್ರದಿಂದ ಚುನಾವಣೆಗೆ ಯಾರು ಸ್ಪರ್ಧೆ ಮಾಡುತ್ತಾರೆ ಎಂಬ ಪ್ರಶ್ನೆ ಜನರಲ್ಲಿ ಕಾಡುತ್ತಿತ್ತು ಸೋಮವಾರ ಸಾಯಂಕಾಲ 5 ಗಂಟೆಯ ಸುಮಾರಿಗೆ ಹುಕ್ಕೇರಿ ತಾಲೂಕಿನ ಎಲಿಮುನ್ನೋಳ್ಳಿ ಗ್ರಾಮದಲ್ಲಿ ಕಾರ್ಯಕರ್ತ ರೋಡಿನ ಸಭೆ ನಡೆಸಿ ಕಾರ್ಯಕ್ರಮ ವೇದಿಕೆ ಮೇಲೆ ಸಚಿವ ಸತೀಶ್ ಜಾರಕಿಹೊಳಿ ರಾಜೆಂದ್ರ ಪಾಟೀಲ ಅವರು