Download Now Banner

This browser does not support the video element.

ಹುಬ್ಬಳ್ಳಿ ನಗರ: ದಸರಾ ಉದ್ಘಾಟನೆಗೆ ಬಾನು ಮುಸ್ತಕಾ ಅವರನ್ನು ಆಯ್ಕೆ ಮಾಡಿರುವುದು ಖಂಡನೀಯ: ನಗರದಲ್ಲಿ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್

Hubli Urban, Dharwad | Aug 25, 2025
ಹುಬ್ಬಳ್ಳಿ: ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಸ್ತಕಾ ಅವರನ್ನು ಆಯ್ಕೆ ಮಾಡಿರುವುದು ರಾಜ್ಯ ಸರ್ಕಾರದ ತುಷ್ಟಿಕರಣ ಮತ್ತು ವೋಟ್ ಬ್ಯಾಂಕ್ ರಾಜಕಾರಣ ಎಂದು ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷರಾದ ಪ್ರಮೋದ್ ಮುತಾಲಿಕ್ ಹೇಳಿದರು.
Read More News
T & CPrivacy PolicyContact Us