Download Now Banner

This browser does not support the video element.

ಬೆಳ್ತಂಗಡಿ: ಧರ್ಮಸ್ಥಳ ಕೇಸ್: ಉಜಿರೆಯಲ್ಲಿ ಬೆಳಗ್ಗಿನವರೆಗೂ ನಡೆದ ಮಹಜರು ಪ್ರಕ್ರಿಯೆ

Beltangadi, Dakshina Kannada | Aug 27, 2025
ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಸಂಬಂಧ ಎಸ್.ಐ.ಟಿ ಬಂಧಿಸಿರುವ ಸಾಕ್ಷಿ ದೂರುದಾರ ಚಿನ್ನಯ್ಯನಿಗೆ ಎರಡು ತಿಂಗಳು ಅಶ್ರಯ ನೀಡಿದ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದ ಮೇಲೆ ಹಾಗೂ ಅವರ ಸಹೋದರನ ಮನೆಗೆ ಆ.26 ರಂದು ಸರ್ಚ್ ವಾರೆಂಟ್ ನೊಂದಿಗೆ ದಾಳಿ ನಡೆಸಿದ್ದ ಎಸ್.ಐ.ಟಿ ತಂಡ ಆಗಸ್ಟ್ 27 ರ ಬೆಳಗ್ಗಿನ ವರೆಗೂ ಪರಿಶೀಲನೆ ಮಹಜರು ಕಾರ್ಯ ನಡೆಸಿದೆ.
Read More News
T & CPrivacy PolicyContact Us