Download Now Banner

This browser does not support the video element.

ಸಾಗರ: ಸಾಗರದಲ್ಲಿ ಗಣಪತಿ ವಿಸರ್ಜನೆ ವೇಳೆ ಭಾವೈಕ್ಯತೆ ಸಾರಿದ ಮುಸ್ಲಿಂ ಮುಖಂಡರು

Sagar, Shimoga | Sep 7, 2025
ಶಿವಮೊಗ್ಗ ಜಿಲ್ಲೆಯ ಸಾಗರದ ಜನ್ನತ್ ನಗರದ ಜೈ ಭುವನೇಶ್ವರಿ ಸಂಘದ ವತಿಯಿಂದ ಗಣಪತಿ ವಿಸರ್ಜನಾ ಮೆರವಣಿಗೆ ಭಾನುವಾರ ನಡೆಯುತ್ತಿದ್ದು, ವಿಸರ್ಜನಾ ಮೆರವಣಿಗೆ ವೇಳೆ ಸ್ಥಳೀಯ ಮುಸ್ಲಿಂ ಮುಖಂಡ ಕೆ ಅಜೀಂ ಹಾಗೂ ಸ್ಥಳಿಯ ನಗರಸಭಾ ಸದಸ್ಯ ಸಹೀನ್ ರವರ ಕುಟುಂಬ ಗಣಪತಿ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ಸೌಹಾರ್ದತೆ ಸಾರಿದ್ದಾರೆ
Read More News
T & CPrivacy PolicyContact Us