Download Now Banner

This browser does not support the video element.

ಬೆಂಗಳೂರು ಉತ್ತರ: ತರಕಾರಿ ಅಂಗಡಿಗೆ ರಾತ್ರೋರಾತ್ರಿ ಬೆಂಕಿ ಹಚ್ಚಿದ ಕಿಡಿಗೇಡಿಗಳು! ಜ್ಞಾನಭಾರತಿ ನಗರದ ಬಳಿ ಘಟನೆ

Bengaluru North, Bengaluru Urban | Aug 22, 2025
ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಿಡಿಗೇಡಿಗಳ ಅಟ್ಟಹಾಸ ನಡೆದಿದ್ದು, ತರಕಾರಿ ಅಂಗಡಿಗೆ ರಾತ್ರೋ ರಾತ್ರಿ ಬೆಂಕಿ ಹಚ್ಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸುಮಾರು 50 ಸಾವಿರ ರೂ ಬೆಲೆಬಾಳುವ ತರಕಾರಿಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿದೆ. ಬುಧವಾರ ರಾತ್ರಿ 1:30 ರ ಸುಮಾರಿಗೆ ಜ್ಞಾನ ಭಾರತಿ ನಗರದ ಬಳಿ ಕಿಡಿಗೇಡಿಗಳು ಈ ಕೃತ್ಯ ಮಾಡಿದ್ದು, ನಂತರ ಸ್ಥಳೀಯರು ಗಮನಿಸಿ ಅಗ್ನಿ ಶಾಮಕ ಠಾಣೆಗೆ ಕರೆ ಮಾಡಿದ್ದಾರೆ ಇನ್ನು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಕಿಡಿಗೇಡಿಗಳ ಪತ್ತೆಗೆ ಭಲೆ ಬೀಸಿದ್ದಾರೆ.
Read More News
T & CPrivacy PolicyContact Us